ವಿಷಯಕ್ಕೆ ಹೋಗಿ
ಹುಕ್ಕೇರಿ : ಹುಕ್ಕೇರಿ ತಾಲೂಕಿನಲ್ಲಿ ಆಯೋಜಿಸಿದ ದಲಿತ ಸಮಾವೇಶದಲ್ಲಿ ಭಾಗವಹಿಸಿದ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಜಾರಕಿಹೊಳಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾಂಗ್ರೆಸ್ ಮುಖಂಡರಾದ ಮಹಾವೀರ ಅಣ್ಣಾ ಮೋಹಿತೆ ಭಾಗವಹಿಸಿದರು ಈ ಸಂದರ್ಭದಲ್ಲಿ...ಮುಖಂಡರುಗಳಾದ ಕಿರಣ ರಾಜಪೂತ ಮಲ್ಲಿಕಾರ್ಜುನ್ ರಾಶಿಂಗೆ ಬಸು ಕೋಳಿ ಅಕ್ಷಯ ವೀರಮುಕ ಸಿದ್ದಿಕ ಅಂಕಲಗಿ ಹಾಗೂ ಪಟ್ಟಣದ ಹಾಗೂ ಹಳ್ಳಿಗಳಿಂದ ಆಗಮಿಸಿದ ಸಮಸ್ತ ದಲಿತ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಬ್ಲಾಗ್ನ ಜನಪ್ರಿಯ ಪೋಸ್ಟ್ಗಳು